Saturday, June 13, 2026

C.T.Ravi

ಎಚ್‌ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ

Chikkamagaluru News: ಚಿಕ್ಕಮಗಳೂರು: ಈ ಬಾರಿ ದತ್ತಜಯಂತಿ ಸಂದರ್ಭದಲ್ಲಿ ದತ್ತಮಾಲೆ ಧರಿಸುವುದಾಗಿ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದನ್ನು ಬಿಜೆಪಿ ನಾಯಕ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರು, ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು,...

ಮರಳಕುಂಟೆ ಗ್ರಾಮದಲ್ಲಿ ಸಿ.ಟಿ. ರವಿ ತಂಡದಿಂದ ಬರ ಅಧ್ಯಯನ ಪ್ರವಾಸ

Political News: ಚಿಕ್ಕಬಳ್ಳಾಪುರ: ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ಮರಳಕುಂಟೆ ಗ್ರಾಮ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪ ರವರು, ಕೋಲಾರ ಸಂಸದರಾದ ಶ್ರೀ ಎಸ್....

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬರ ಅಧ್ಯಯನ ನಡೆಸಿದ ಬಿಜೆಪಿ ತಂಡ

Political News: ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಇದ್ಲುಡು ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು, ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್. ಮುನಿಸ್ವಾಮಿ ರವರು...

ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಟಿ.ರವಿ ತಂಡದಿಂದ ಬರ ಅಧ್ಯಯನ

Political News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ತಳಗವಾರ ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ,ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್....

‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...

‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’

ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು‌. ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...

‘ಶಾಸಕರಿಗೂ ವಯಸ್ಸಾಗಿದ್ದು ವಿಶ್ರಾಂತಿಯ ಅಗತ್ಯವಿದೆ, ಹಾಗಾಗಿ ಬಿಜೆಪಿಗೆ ಓಟ್ ಹಾಕಿ’

ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್...

‘ಮೊದಲೆಲ್ಲ ಸಿದ್ದರಾಮಯ್ಯನವರಿಗೆ ಜಿಲಿಬಿ ಕಂಡ್ರೆ ಆಗ್ತಿರ್ಲಿಲ್ಲ’-ಜಿಲಿಬಿ ಅಂದ್ರೇನು..?

ಹಾಸನ: ಲಿಂಗಾಯತ ಸಿಎಂಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ‌ ರಾಜ್ಯಭಾರ ಮಾಡಿದ ನಿಜಲಿಂಗಪ್ಪನವರಿಗೆ, ವೀರೇಂದ್ರ ಪಾಟೀಲ್ ರಿಗೆ ಅವರು ಅಪಮಾನ ಮಾಡ್ತಿದ್ದಾರೆ. ಇತಿಹಾಸ ಮರೆತಿದ್ದಾರೆ ಅಂತಾ ಕಾಣ್ಸುತ್ತೆ. ಪಾಟೀಲ್ ರು, ನಿಜಲಿಂಗಪ್ಪನವರಾಗಲೀ ಕಾಂಗ್ರೆಸ್ ನಲ್ಲಿದ್ದಿದ್ದು. ಆ...

‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img