Thursday, June 19, 2025

cab driver

ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...

ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಸಿನಿಮಾ ಟ್ರೇಲರ್ ರಿಲೀಸ್..!

https://www.youtube.com/watch?v=cMF8NCSgOdk ಡ್ರೈವರ್ ಜಮುನಾಗೆ ಸಾಥ್ ಕೊಟ್ಟ ಬಹುಭಾಷಾ ನಟ ಕಿಶೋರ್..! ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಟ್ರೇಲರ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img