ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...
https://www.youtube.com/watch?v=cMF8NCSgOdk
ಡ್ರೈವರ್ ಜಮುನಾಗೆ ಸಾಥ್ ಕೊಟ್ಟ ಬಹುಭಾಷಾ ನಟ ಕಿಶೋರ್..!
ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಟ್ರೇಲರ್...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...