ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...