ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...