Saturday, July 5, 2025

Cabinet

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...

ರಾಜ್ಯದ ನೂತನ ಸಂಸದರ ಅಧಿಕಾರ ಸ್ವೀಕಾರ

 www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img