Monday, October 6, 2025

Cabinet ministers

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

17 ಸಚಿವರಿಗೆ ಖಾತೆ ಹಂಚಿದ ಯಡಿಯೂರಪ್ಪ

ಕರ್ನಾಟಕ ಟಿವಿ : ನೂತನ ಸಚಿವರಿಗೆ ಕೊನೆಗೂ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ..? ಆರ್.ಅಶೋಕ್ - ಕಂದಾಯ ಖಾತೆ ವಿ.ಸೋಮಣ್ಣ - ವಸತಿ ಖಾತೆ ಬಸವರಾಜ್‌ ಬೊಮ್ಮಾಯಿ - ಗೃಹ ಖಾತೆ ಕೆ.ಎಸ್.ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರ್ ರಾಜ್ ಇಲಾಖೆ ಜಗದೀಶ್ ಶೆಟ್ಟರ್ - ಬೃಹತ್ & ಮಧ್ಯಮ ಕೈಗಾರಿಕೆ ಲಕ್ಷ್ಮಣ ಸವದಿ - ಸಾರಿಗೆ ಇಲಾಖೆ ಗೋವಿಂದ...

ಯಡಿಯೂರಪ್ಪ ಬ್ರಿಗೇಡ್ ನಲ್ಲಿ ಯಾರ್ ಯಾರಿಗೆ ಸ್ಥಾನ..?

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾದ ಬಿಜೆಪಿ, ಇದೀಗ ಸರ್ಕಾರ ರಚನೆ ಮಾಡಲಿದೆ. ಈ ಕುರಿತು ದೆಹಲಿಯಲ್ಲಿ ವರಿಷ್ಠರ ಆಣತಿ ಪಾಲಿಸುತ್ತಿರೋ ರಾಜ್ಯ ನಾಯಕರು ತಮ್ಮ ಸಂಪುಟದಲ್ಲಿ ಯಾರು ಯಾರಿಗೆ ಸ್ಥಾನ ನೀಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿದೆ. ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಮಧ್ಯೆಯೇ ಬಿ.ಎಸ್ ಯಡಿಯೂರಪ್ಪ ಸಂಭಾವ್ಯ ಸಂಪುಟ ಸಚಿವರ ಪಟ್ಟಿಯಲ್ಲಿ ಹೆಸರುಗಳು...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img