Tuesday, March 17, 2026

Cabinet ministers

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

17 ಸಚಿವರಿಗೆ ಖಾತೆ ಹಂಚಿದ ಯಡಿಯೂರಪ್ಪ

ಕರ್ನಾಟಕ ಟಿವಿ : ನೂತನ ಸಚಿವರಿಗೆ ಕೊನೆಗೂ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ..? ಆರ್.ಅಶೋಕ್ - ಕಂದಾಯ ಖಾತೆ ವಿ.ಸೋಮಣ್ಣ - ವಸತಿ ಖಾತೆ ಬಸವರಾಜ್‌ ಬೊಮ್ಮಾಯಿ - ಗೃಹ ಖಾತೆ ಕೆ.ಎಸ್.ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರ್ ರಾಜ್ ಇಲಾಖೆ ಜಗದೀಶ್ ಶೆಟ್ಟರ್ - ಬೃಹತ್ & ಮಧ್ಯಮ ಕೈಗಾರಿಕೆ ಲಕ್ಷ್ಮಣ ಸವದಿ - ಸಾರಿಗೆ ಇಲಾಖೆ ಗೋವಿಂದ...

ಯಡಿಯೂರಪ್ಪ ಬ್ರಿಗೇಡ್ ನಲ್ಲಿ ಯಾರ್ ಯಾರಿಗೆ ಸ್ಥಾನ..?

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾದ ಬಿಜೆಪಿ, ಇದೀಗ ಸರ್ಕಾರ ರಚನೆ ಮಾಡಲಿದೆ. ಈ ಕುರಿತು ದೆಹಲಿಯಲ್ಲಿ ವರಿಷ್ಠರ ಆಣತಿ ಪಾಲಿಸುತ್ತಿರೋ ರಾಜ್ಯ ನಾಯಕರು ತಮ್ಮ ಸಂಪುಟದಲ್ಲಿ ಯಾರು ಯಾರಿಗೆ ಸ್ಥಾನ ನೀಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿದೆ. ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಮಧ್ಯೆಯೇ ಬಿ.ಎಸ್ ಯಡಿಯೂರಪ್ಪ ಸಂಭಾವ್ಯ ಸಂಪುಟ ಸಚಿವರ ಪಟ್ಟಿಯಲ್ಲಿ ಹೆಸರುಗಳು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img