ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...