Friday, June 12, 2026

Cabinet Orders

ಸಿಎಂ ಸಿದ್ದರಾಮಯ್ಯಗೆ ಕಾನೂನು ಜ್ಞಾನ ಇಲ್ವಾ? ಎಂದು ಪ್ರಶ್ನಿಸಿದ ಶೆಟ್ಟರ್!

ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...
- Advertisement -spot_img

Latest News

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...
- Advertisement -spot_img