ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...