ಹಾಸನ : ಜೆಡಿಎಸ್ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್...
ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ.
ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ.
ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...