Thursday, March 26, 2026

Cabinet Reshuffle Buzz

2.5 ವರ್ಷ ನಂತರ ಬದಲಾವಣೆ? ಸಂಪುಟ ರೀಶಫಲ್‌ಗೆ ಗ್ರೀನ್ ಸಿಗ್ನಲ್!

ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ತೀವ್ರವಾಗಿರುವ ಸಮಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಈ ಭೇಟಿಯಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯೆಂಬ ಮಾಹಿತಿ ಹೊರಬಿದ್ದಿದೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಐದು ತಿಂಗಳ ಹಿಂದೆ ಹೈಕಮಾಂಡ್...

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img