Tuesday, August 4, 2026

cabinet reshuffle Karnataka

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ,...

ಬ್ರೇಕಿಂಗ್: ಸಿದ್ದರಾಮಯ್ಯ ಕುಟುಂಬಕ್ಕೆ ಆತಂಕ, ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು!

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್‌ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ ಅಲೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಟುಂಬದಲ್ಲಿ ಆತಂಕಕಾರಿ ಸುದ್ದಿ ಎದುರಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img