Wednesday, July 22, 2026

cabinet reshuffle talks

ಸಿಎಂ–ಮೋದಿ ಅಚಾನಕ್ ಭೇಟಿ, ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚಾನಕ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ...
- Advertisement -spot_img

Latest News

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...
- Advertisement -spot_img