Monday, September 7, 2026

cabinet reshuffle talks

ಸಿಎಂ–ಮೋದಿ ಅಚಾನಕ್ ಭೇಟಿ, ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚಾನಕ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img