ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ಬೆದರಿಕೆ ಹಾಕುವ ಅತೃಪ್ತ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿರುವ ಅವರು, ಯಾರೇ ರಾಜೀನಾಮೆ ನೀಡಿದರೂ ಕೇವಲ 2 ನಿಮಿಷದಲ್ಲಿ ಅಂಗೀಕರಿಸಲಾಗುವುದು ಎಂದು...
ರಾಜ್ಯದಲ್ಲಿ ಕುರ್ಚಿ ಕದನ ಮುಂದಿನ ವಾರದಿಂದ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ಆದಷ್ಟು ಬೇಗ ತೆರೆ ಎಳೆಯಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿರುವ ಮುಂದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ಬಣದವರೆಂದು ಹೇಳಿಕೊಳ್ಳುವ ಶಾಸಕರು ಮುಂದಿನ ವಾರ ಡಿನ್ನರ್ ನೆಪದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆಗಳಿವೆ.
ಇನ್ನೊಂದೆಡೆ ತಟಸ್ಥ ಬಣವೆಂದು...
ರಾಜ್ಯ ಕಾಂಗ್ರೆಸ್ ರಾಜಕಾರಣ ಹೊಸ ವರ್ಷಾರಂಭಕ್ಕೆ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವದ ವಿಚಾರಗಳಲ್ಲಿ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಲಿದೆ ಎಂಬ ಸೂಚನೆಗಳು ಕೇಳಿ ಬರುತ್ತಿವೆ. ಶನಿವಾರ ಹೊಸ ದೆಹಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಎಐಸಿಸಿ ಕಾರ್ಯಸೂಚಿ ಅನುಸಾರ ನಡೆದ ಈ ಸಭೆಯ ನೇಪಥ್ಯದಲ್ಲಿ, ಕರ್ನಾಟಕದ...
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...
ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...
ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ.
ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...
ರಾಜ್ಯ ಕಾಂಗ್ರೆಸ್ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್ ನವೆಂಬರ್ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್ 26ರೊಳಗೆ ಅಂತಿಮ ತೀರ್ಮಾನ...
ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ನಡುವೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವ ಕುರಿತು ಸ್ಪಷ್ಟನೆ ನೀಡಿದ್ದು ಹೊಸ ಚರ್ಚೆಗೆ ಗ್ರಾಸವಾಗಿದೆ.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅನುಮತಿ ನೀಡಿದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ...