ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ.
ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...
ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...
ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ...
ಹಾಸನ : ಜೆಡಿಎಸ್ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್...
ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ.
ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದಿಂದಾಗಿ ಕಂಗೆಟ್ಟಿರುವ ದೋಸ್ತಿಗಳು ಇದೀಗ ಮತ್ತೊಂದು ಪ್ಲ್ಯಾನ್ ಮಾಡಿದ್ದಾರೆ. ಶಾಸಕರು ಹಾಗೂ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿರೋ ಕೈ ನಾಯಕರು ಭುಗಿಲೆದ್ದಿರೋ ಭಿನ್ನಮತಕ್ಕೆ ಫುಲ್ ಸ್ಟಾಪ್ ಹಾಕೋದಕ್ಕೆ ಶತಪ್ರಯತ್ನ ಮಾಡ್ತಿದ್ದಾರೆ.
ಹಾಲಿ ಸಚಿವರ ತಲೆದಂಡ ಮಾಡಿ ಅತೃಪ್ತ ಶಾಸಕರಿಗೆ ಮಂತ್ರಿಗಿರಿ ನೀಡೋ ಮೂಲಕ ಬಂಡಾಯ ಶಮನ ಮಾಡುವ ಹಾದಿಹಿಡಿದಿದ್ದಾರೆ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...