Wednesday, March 11, 2026

cacke fight

ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೇಜರ್ ಮೇಲೆ ಹಲ್ಲೆ ..!

Banglore News: ಇತ್ತೀಚಿನ ದಿನಗಳಲ್ಲಿ ಯುವಕರು ಚಿಕ್ಕಪುಟ್ಟ ವಿಷಯಕ್ಕೆ ಜಗಳ ತೆಗೆದುಕೊಂಡು ಇನ್ನೊಬ್ಬರ ಮೇಲೆ ಹಲ್ಲೆ ಮಾಡಿ ಹೆದರಿಸುವ ಘಟನೆಗಳು ದಿನೇ ದಿನೇ ಜಾಸ್ತಿಯಾಗ್ತಿವೆ . ಸರಕಾರ ಜನಗಳಿಗೆ ಆಗುತ್ತಿರುವಂತಹ ತೊಂದರೆಗಳನ್ನು ತಪ್ಪಿಸಲು ಎಷ್ಟು ಜನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಿದರೂ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು  ಜನರು ಮಾತ್ರ ಯಾರಿಗೂ ಹೆದರದೆ ಹಲ್ಲೆಗಳನ್ನು ಮಾಡುತಿದ್ದಾರೆ. ಅದೇ ರೀತಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img