Monday, July 6, 2026

cactus

ಹುಬ್ಬಳ್ಳಿ ನಗರದ ಚಾಲಾಕಿ ಕಳ್ಳಿಯ ಬಂಧನ

www.karnatakatv.net : ಹುಬ್ಬಳ್ಳಿ : ಮನೆಗೆಲಸದಾಕೆಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಾಕಿ  ಕಳ್ಳಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ  ಕಮೀಷನರೇಟ್ ನ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಯತ್ರಿ ಸಂದೀಪ ಗಾಯಕವಾಡ ಎಂಬ ಮಹಿಳೆಯನ್ನು ಬಂಧಿಸಿರೋ ಹುಬ್ಬಳ್ಳಿ ಉಪನಗರ ಪೊಲೀಸರು ಆಕೆಯಿಂದ ಹನ್ನೊಂದು ಲಕ್ಷದ ಮೂವತ್ತೊಂಭತ್ತು ಸಾವಿರ ರೂಪಾಯಿ ಮೌಲ್ಯದ ೨೫೦ ಗ್ರಾಂ ಚಿನ್ನಾಭರಣಗಳು, ಒಂದು ಮೊಬೈಲ್ ಫೋನ್ ಸೇರಿದಂತೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img