ತಾವು ಸಾಕಿದ ನಾಯಿಯ ಮೇಲೆ ತಮಗೆಷ್ಟು ಪ್ರೀತಿ ಇರತ್ತೆ ಅಂತಾ. ಅದನ್ನ ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು, ಒಂದು ನಾಯಿ ಸತ್ತಿದ್ದಕ್ಕೆ ಎಷ್ಟು ಅಳ್ತಾರಪ್ಪಾ. ಇನ್ನೊಂದು ಹೊಸಾ ನಾಯಿ ಕೊಂಡುಕೊಳ್ಳೋದಪ್ಪಾ, ಅದರಲ್ಲಿ ಅಳೋದೇನಿದೆ ಅಂತಾ ಕೇಳ್ತಾರೆ. ಆದ್ರೆ ಸಾಕು ನಾಯಿ, ಬರೀ ಪ್ರಾಣಿಯಾಗಿ ಅಲ್ಲ, ಆ ಮನೆಯ ಮಗುವಿನಂತೆ ಇರತ್ತೆ. ಹಾಗಾಗಿ ನಾಯಿ ಸಾಕಿದವರಿಗಷ್ಟೇ, ಅದರ...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ.
ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...