Tuesday, April 21, 2026

cafe coffee day siddharth

ಈ ಆಹಾರವನ್ನು ನಾಯಿಗಳಿಗೆ ಎಂದಿಗೂ ನೀಡಬೇಡಿ..

ತಾವು ಸಾಕಿದ ನಾಯಿಯ ಮೇಲೆ ತಮಗೆಷ್ಟು ಪ್ರೀತಿ ಇರತ್ತೆ ಅಂತಾ. ಅದನ್ನ ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು, ಒಂದು ನಾಯಿ ಸತ್ತಿದ್ದಕ್ಕೆ ಎಷ್ಟು ಅಳ್ತಾರಪ್ಪಾ. ಇನ್ನೊಂದು ಹೊಸಾ ನಾಯಿ ಕೊಂಡುಕೊಳ್ಳೋದಪ್ಪಾ, ಅದರಲ್ಲಿ ಅಳೋದೇನಿದೆ ಅಂತಾ ಕೇಳ್ತಾರೆ. ಆದ್ರೆ ಸಾಕು ನಾಯಿ, ಬರೀ ಪ್ರಾಣಿಯಾಗಿ ಅಲ್ಲ, ಆ ಮನೆಯ ಮಗುವಿನಂತೆ ಇರತ್ತೆ. ಹಾಗಾಗಿ ನಾಯಿ ಸಾಕಿದವರಿಗಷ್ಟೇ, ಅದರ...

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ ಪುತ್ರನ ಜೊತೆ ಡಿಕೆಶಿ ಪುತ್ರಿ ವಿವಾಹ..?!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್‌.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ. ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img