Thursday, August 6, 2026

cafe sanjeevini

ಕೆಫೆ ಸಂಜೀವಿನಿ ಮೂಲಕ ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ

Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ 50 ಸಂಜೀವಿನಿ ಹೆಸರಿನ ಕೆಫೆ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಈ ಕೆಫೆಯಲ್ಲಿ ಆರೋಗ್ಯಕರ, ಶುಚಿ ರುಚಿಯಾದ ಆಹಾರವನ್ನು ತಯಾರಿಸಲು ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು ಎಂದಿದ್ದಾರೆ. 7.50 ಕೋಟಿ ರೂಪಾಯಿ ಕೆಫೆ ಸಂಜೀವಿನ ಸ್ಥಾಪಿಸಲು ಮೀಸಲಿಡಲಾಗಿದ್ದು, ಇಂದಿರಾ ಕ್ಯಾಂಟೀನ್ ಜೊತೆಗೆ ಕೆಫೆ ಸಂಜೀೀವಿನಿಯಲ್ಲಿಯೂ ಜನರಿಗೆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img