Saturday, January 31, 2026

#cakulakarni

ಪ್ರಾದೇಶಿಕ ಅಸಮತೋಲನದ ಬಜೆಟ್: ಸಿಎ ಕುಲಕರ್ಣಿ

Hubballi News: ಹುಬ್ಬಳ್ಳಿ:ಸಿದ್ಧರಾಮಯ್ಯನವರು ಮಂಡಿಸಿರುವ ಬಜೆಟ್ ಪ್ರಾದೇಶಿಕ ಅಸಮತೋಲನ ಹೊರತುಪಡಿಸಿದರೇ ಇದೊಂದು ಉತ್ತಮ ಬಜೆಟ್ ಎಂದು ಚಾರ್ಟರ್ಡ್ ಅಕೌಂಟೆಂಟ್ ಶೇಷಗಿರಿ ಕುಲಕರ್ಣಿ ಹೇಳಿದರು. ಬಜೆಟ್ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಬಜೆಟ್ ನಲ್ಲಿ ಪ್ರಾದೇಶಿಕ ಅಸಮಾನತೆಯಿದೆ. ಸಿದ್ದರಾಮಯ್ಯ ಬರೀ ಬೆಂಗಳೂರನ್ನು ಮಾತ್ರ ಅಭಿವೃದ್ಧಿಪಡಿಸಲು ಬಜೆಟ್ ನೀಡಿದ್ದಾರೆ ಈ ಭಾಗದ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img