Saturday, August 1, 2026

#cakulakarni

ಪ್ರಾದೇಶಿಕ ಅಸಮತೋಲನದ ಬಜೆಟ್: ಸಿಎ ಕುಲಕರ್ಣಿ

Hubballi News: ಹುಬ್ಬಳ್ಳಿ:ಸಿದ್ಧರಾಮಯ್ಯನವರು ಮಂಡಿಸಿರುವ ಬಜೆಟ್ ಪ್ರಾದೇಶಿಕ ಅಸಮತೋಲನ ಹೊರತುಪಡಿಸಿದರೇ ಇದೊಂದು ಉತ್ತಮ ಬಜೆಟ್ ಎಂದು ಚಾರ್ಟರ್ಡ್ ಅಕೌಂಟೆಂಟ್ ಶೇಷಗಿರಿ ಕುಲಕರ್ಣಿ ಹೇಳಿದರು. ಬಜೆಟ್ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಬಜೆಟ್ ನಲ್ಲಿ ಪ್ರಾದೇಶಿಕ ಅಸಮಾನತೆಯಿದೆ. ಸಿದ್ದರಾಮಯ್ಯ ಬರೀ ಬೆಂಗಳೂರನ್ನು ಮಾತ್ರ ಅಭಿವೃದ್ಧಿಪಡಿಸಲು ಬಜೆಟ್ ನೀಡಿದ್ದಾರೆ ಈ ಭಾಗದ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img