Wednesday, June 18, 2025

cal fall down

ಬಾವಿಗೆ ಬಿದ್ದ ಕಾರು

ರಾಂಚಿ: ಎರಡು ದಿನಗಳ ಹಿಂದೆ ದರ್ಭಾಂಗದ ದೇವಸ್ಥಾನಕ್ಕೆ ತೆರಳಿದ್ದ 10 ಜನರ ಪೈಕಿ ಆರು ಜನರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಎದುರಿಗೆ ಬರುತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಾವಿಗೆ ಬಿದ್ದ ಕಾರಿನಲ್ಲಿದ್ದ ಆರು ಜನ ದುರ್ಮರಣ ಹೊಂದಿದ್ದಾರೆ. ಜಾರ್ಖಾಂಡ್ ನ ಹಜಾರಿಬಾಗ್ ಜಿಲ್ಲೆಯ ಪದ್ಮಾ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ರೋಗಿ ಗ್ರಾಮದ ಬಳಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img