Saturday, August 1, 2026

california

Crypto currency; ಚಿಕ್ಕ ವಯಸ್ಸಿಗೆ ಕೋಟಿಗಟ್ಟಲೆ ಹಣ ಕಳೆದುಕೊಂಡ ಯುವಕ..!ಎಷ್ಟು ಗೊತ್ತಾ?

ಕ್ಯಾಲಿಫೋನಿಯಾ: ನಿಮ್ಮ ಪ್ರಕಾರ ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಎಷ್ಟು ಸುರಕ್ಷಿತ ಎಂಬುದು ನಿಮ್ಮ ಮೇಲಿನ ಅನುಭವಕ್ಕೆ ಬಿಟ್ಟಿದ್ದು  ಆದರೆ ಕ್ಯಾಲಿಪೋರ್ನಿಯಾದ ಆರೆಂಜ್ ಕೌಂಟಿಯ ನಿವಾಸಿ ಎಥಾನ್ ನ್ಗುನ್ಲಿ ಎನ್ನುವ 22 ರ ತರುಣ ಗೂಗಲ್ ಉದ್ಯೋಗಿ ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿ ಒಂದು ಕೋಟಿಗೂ ಹೆಚ್ಚಿನ ಪಿಂಚಣಿ ಹಣ ಎರಡು ನಿವೇಶನ ಜೊತೆಗೆ...

ಅಬ್ಬಬ್ಬಾ..ಈ ದೇಶದ ಜನ ವಿಮಾನದಲ್ಲೇ ಓಡಾಡ್ತಾರಂತೆ…..!

ಬೆಂಗಳೂರು(ಫೆ.11): ವಿಮಾನದಲ್ಲಿ ಹಾರಾಡಬೇಕು ಅಂತ ಅದೆಷ್ಟೋ ಜನರಿಗೆ ಆಸೆ ಇರುತ್ತೆ. ಆದ್ರೆ ಎಲ್ಲರಿಗೂ ಈ ಕನಸನ್ನು ನನಸು ಮಾಡಿಕೊಳ್ಳು ಆಗೋದಿಲ್ಲ. ಕಾರಣ ಹಣದ ಕೊರತೆ.  ಇಲ್ಲಿ ಅನೇಕ ಸೌಲಭ್ಯಗಳು ಪ್ರಯಾಣಿಕರಿಗೆ ಒದಗಿಸಲಾಗಿತ್ತದೆ. ಆದರೆ ಇಲ್ಲಿ ಒಂದು ದೇಶದ ಕಥೆಯನ್ನು ಕೇಳಿದ್ರೆ ನಿಜಕ್ಕೂ ಶಾಕ್​ ಆಗ್ತೀರ. ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಭಿನ್ನ, ವಿಸ್ಮಯಕಾರಿ, ವಿಚಿತ್ರ, ತಮಾಷೆ,...

ಅಬ್ಬಬ್ಬಾ ಈ ಮರಕುಟಿಗ ಮಾಡಿದ್ದೇನು ಗೊತ್ತಾದ್ರೆ ಬೆಚ್ಚಿಬೀಳ್ತೀರಿ….!

ಬೆಂಗಳೂರು(ಫೆ.11): ಮರಕುಟಿಗ..ಈ ಹೆಸ್ರು ಕೇಳಿದ್ದೀರಾ? ಎಸ್ ಖಂಡತಾ ಕೇಳಿರ್ತೀರ..ಈ ಪಕ್ಷಿ ನೋಡೆ ಅಪರೂಪವಾದ್ರು, ತನ್ನ ಹೆಸರಿಗೆ ತಕ್ಕ ಹಾಗೆ ಪುಟಾಣಿ ದೇಹ ಹೊಂದಿರುವ ಪಕ್ಷಿ..ಹೇಗೆ ಬೇಕೋ ಹಾಗೆ ತನ್ನ ಪುಟ್ಟ ದೇಹವನ್ನು ಪಳಗಿಸುವ ಅಪರೂಪದ ಪಕ್ಷಿ..ಇತ್ತೀಚೆಗೆ ಅಲ್ಲಿಲ್ಲಿ ಕಾಣಿಸಿಕೊಳ್ಳುವ ಈ ಪಕ್ಷಿ. ಕ್ಯಾಲಿಫೋರ್ನಿಯಾದಲ್ಲಿ ಈ ಪಕ್ಷಿ ಮಾಡಿದ ಕೆಲಸ ಏನ್ ಗೊತ್ತಾ..? ಈ ಕಥೆ...

ಗಾಯಕ,ರಾಜಕಾರಣಿ ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಬಂಧನ

ಗಾಯಕ-ರಾಜಕಾರಣಿ ಸಿಧು ಮೂಸ್ ವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಭಾರತದ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ, ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಜವಾಬ್ದಾರಿಯನ್ನು ಹೊತ್ತಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ಕ್ಯಾಲಿಫೋರ್ನಿಯಾದಲ್ಲಿ ಸಿಕ್ಕಿಬಿದ್ದಿದ್ದಾನೆ. ಭಾರತದ ಗುಪ್ತಚರ ಸಂಸ್ಥೆಗಳು ಅಂತರಾಷ್ಟ್ರೀಯ ಮೂಲಗಳಿಂದ ಪ್ರಮುಖ ಮಾಹಿತಿಯನ್ನು ಪಡೆಯಲಾಗಿದೆ. ನೀರು ಎಂದುಕೊಂಡು...

ಗಡಿ ದಾಟುವಾಗ ಸಿಕ್ಕಿಬಿದ್ದ ವ್ಯಕ್ತಿ: ಆತನ ಬಟ್ಟೆಯೊಳಗೆ ಏನೇನಿತ್ತು ಗೊತ್ತಾ..?

ಈಗಾಗಲೇ ನಾವು ಉಕ್ರೇನ್- ರಷ್ಯಾ ಯುದ್ಧದ ಸಮಯದಲ್ಲಿ ಏನೇನಾಗುತ್ತಿದೆ. ಗಡಿ ದಾಟುವಾಗ ಎಂಥೆಂಥ ಘಟನೆ ಜರುಗಿದೆ ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇಲ್ಲೋರ್ವ ವ್ಯಕ್ತಿ ಕ್ಯಾಲಿಫೋರ್ನಿಯಾದಿಂದ ಅಮೇರಿಕಾ ಗಡಿ ದಾಟಬೇಕಾದರೆ, ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಯಾಕಂದ್ರೆ ಅವನು ತನ್ನ ಬಟ್ಟೆಯಲ್ಲಿ ಕೆಲ ವಸ್ತುಗಳನ್ನ ಇಟ್ಟುಕೊಂಡಿದ್ದ. ಆ ವಸ್ತುಗಳು ಯಾವುದು ಅಂದ್ರೆ, ಹಲ್ಲಿ ಮತ್ತು...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img