Sunday, March 22, 2026

camaraja nagara

ಯಾವ ಪಿಚ್ಛರು ಇಲ್ಲಾ, ಯಾವ ರೀಲು ಇಲ್ಲಾ; ಎಸ್ ಟಿ ಸೋಮಶೇಖರ್

www.karnatakatv.net : ಚಾಮರಾಜನಗರ: ಪಿಚರ್ ಅಬಿ ಬಾಕಿ ಹೇ ಎಂಬ ಆನಂದ್ ಸಿಂಗ್ ಹೇಳಿಕೆ ವಿಚಾರ..ಯಾವ ಪಿಚ್ಛರು ಇಲ್ಲಾ, ಯಾವ ರೀಲು ಇಲ್ಲಾ.. ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಇದೆ ಎಂದು  ಚಾಮರಾಜನಗರದಲ್ಲಿ ಸಹಕಾರ‌ ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ‌ ಮಾದ್ಯಮದವರೊಂದಿಗೆ ಮಾತನಾಡಿದ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img