Saturday, September 5, 2026

camarajanagara

ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ

www.karnatakatv.net : ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹೊರಾಂಗಣದಲ್ಲಿ  ಸುರಪನೇನಿ ವಿದ್ಯಾಸಾಗರ್ ಫೌಂಡೇಷನ್ ಅವರ ಮುಂದಾಳತ್ವದಲ್ಲಿ ಪ್ರಾಧಿಕಾರದ ಸಹಯೋಗದೊಂದಿಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಹಾಗೂ...

ಅಕ್ರಮ ಕರುಗಳ ಸಾಗಾಣಿಕೆ ಇಬ್ಬರ ಬಂಧನ

www.karnatakatv.net : ಚಾಮರಾಜನಗರ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡಲಾಗುತ್ತಿದ್ದ ವಾಹನದ ಮೇಲೆ ಧಾಳಿ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಒಟ್ಟು 16 ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಕರುಗಳನ್ನು ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಕ್ರಮವಾಗಿ ತಮಿಳುನಾಡಿಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img