Wednesday, September 17, 2025

campaign

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...

ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ

www.karnatakatv.net : ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹೊರಾಂಗಣದಲ್ಲಿ  ಸುರಪನೇನಿ ವಿದ್ಯಾಸಾಗರ್ ಫೌಂಡೇಷನ್ ಅವರ ಮುಂದಾಳತ್ವದಲ್ಲಿ ಪ್ರಾಧಿಕಾರದ ಸಹಯೋಗದೊಂದಿಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಹಾಗೂ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img