ಕೋಲಾರ:
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...
www.karnatakatv.net : ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹೊರಾಂಗಣದಲ್ಲಿ ಸುರಪನೇನಿ ವಿದ್ಯಾಸಾಗರ್ ಫೌಂಡೇಷನ್ ಅವರ ಮುಂದಾಳತ್ವದಲ್ಲಿ ಪ್ರಾಧಿಕಾರದ ಸಹಯೋಗದೊಂದಿಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಹಾಗೂ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...