Friday, September 18, 2026

campus event cancelled

ನಿನ್ನೆ ರಾತ್ರಿ ಮಳೆ ಹಾಗೂ ಬಿರುಗಾಳಿಗೆ ತಣ್ಣಗಾದ ವಿವಿ ಸಂಭ್ರಮ.

ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ‘ನವ ವಸಂತ ಯುವಸಂಭ್ರಮ’ ಕಾರ್ಯಕ್ರಮಕ್ಕೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿ ಅಡ್ಡಿಯಾಗಿದ್ದು, ಕಾರ್ಯಕ್ರಮಕ್ಕೆ ನಿರ್ಮಿಸಿದ್ದ ಬೃಹತ್ ವೇದಿಕೆ ಪೆಂಡಾಲ್ ಸಂಪೂರ್ಣವಾಗಿ ನೆಲಸಮವಾಗಿದ್ದು. ಯುವ ಸಂಭ್ರಮಕ್ಕೆ ಮಳೆ ಬ್ರೇಕ್‌ ಹಾಕಿದೆ. ಏಪ್ರಿಲ್ 29ರ ರಾತ್ರಿ ರಾಜ್ಯದ ಹಲವೆಡೆ ಮಳೆಯ ಅಬ್ಬರದ ನಡುವೆ ಮಂಡ್ಯದಲ್ಲಿಯೂ ತೀವ್ರ ಗಾಳಿ ಸಹಿತ ಮಳೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img