Wednesday, April 1, 2026

canal

ಹೂಳು ತುಂಬಿದ ಕಾಲುವೆಯಲ್ಲಿ ಪತ್ತೆಯಾದ ಆಂಜನೇಯ ಮೂರ್ತಿ…!

www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img