Friday, December 26, 2025

canal

ಹೂಳು ತುಂಬಿದ ಕಾಲುವೆಯಲ್ಲಿ ಪತ್ತೆಯಾದ ಆಂಜನೇಯ ಮೂರ್ತಿ…!

www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img