Friday, June 20, 2025

canal

ಹೂಳು ತುಂಬಿದ ಕಾಲುವೆಯಲ್ಲಿ ಪತ್ತೆಯಾದ ಆಂಜನೇಯ ಮೂರ್ತಿ…!

www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img