Friday, August 14, 2026

canal accident

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img