Wednesday, May 13, 2026

canal accident

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img