Sunday, February 8, 2026

cancel the fair

ಕೊರೊನಾ ಹಿನ್ನಲೆ ಕಲ್ಮಲಾ ಗ್ರಾಮದ ಕರಿಯಪ್ಪ ತಾತನ ಜಾತ್ರೆ ರದ್ದು

www.karnatakatv.net : ರಾಯಚೂರು : ಕೋವಿಡ್ ೧೯ ಮೂರನೇ ಅಲೆ ಭೀತಿ ಹಿನ್ನಲೆ ರಾಜ್ಯಾದ್ಯಂತ ಜಾತ್ರೆ, ಹಬ್ಬ, ಹರಿದಿನಗಳನ್ನ ರದ್ದು ಪಡಿಸಲಾಗಿದೆ. ಅದೇ ರೀತಿ ರಾಯಚೂರು ತಾಲ್ಲೂಕಿನ ಕಲ್ಮಲಾ ಗ್ರಾಮದ ಕರಿಯಪ್ಪ ತಾತನ ಜಾತ್ರೆಯನ್ನೂ ಜಿಲ್ಲಾಡಳಿತದಿಂದ ರದ್ದು ಪಡಿಸಲಾಗಿದೆ. ಆದ್ರೆ ಜಾತ್ರೆ ರದ್ದಾಗಿದ್ದ ಮಾಹಿತಿ ಇಲ್ಲದ ನೂರಾರು ಜನ ಇಂದು ಜಾತ್ರೆಗೆ ಆಗಮಿಸಿದ್ದರು. ಹಾಗೆ ಬಂದ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img