Tuesday, August 4, 2026

Cancel their Membership

7 ಮಂದಿ ಬಿಎಸ್ ಪಿ ಸದಸ್ಯರ ಸದಸ್ಯತ್ವ ರದ್ದು…!

www.karnatakatv.net :ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಯೊಂದಿಗೆ ಬಹಿರಂಗವಾಗಿ ಗುರುತಿಸಿಕೊಂಡು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತ ಚಲಾಯಿಸಿದ ಕಾರಣ ಕೊಳ್ಳೇಗಾಲ ನಗರಸಭೆಯ 7 ಮಂದಿ ಬಿಎಸ್‌ಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ರದ್ದುಗೊಳಿಸಿದೆ. ಕೊಳ್ಳೇಗಾಲ ನಗರಸಭೆಯ ಅಧ್ಯಕ್ಷೆ  ಗಂಗಮ್ಮ, ಸದಸ್ಯರಾದ ಎಲ್. ನಾಗಮಣಿ, ನಾಸೀರ್ ಷರೀಫ್, ಎನ್. ಪವಿತ್ರಾ,  ಪ್ರಕಾಶ್, ಎನ್....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img