Monday, February 23, 2026

Cancer

Health Tips: ಆಯುರ್ವೇದ ಮತ್ತು ಹರ್ಬಲ್ ಚಿಕಿತ್ಸೆಗಳ ಮೂಲಕ ಕ್ಯಾನ್ಸರ್ ತಡೆ ಮತ್ತು ಅರಿವು

Health Tips: ಕ್ಯಾನ್ಸರ್ ರೋಗ ಅದೆಷ್ಟರ ಮಟ್ಟಿಗೆ ಹೆಚ್ಚಾಗಿದೆ ಅಂದ್ರೆ, 1 ಫ್ಯಾಮಿಲಿಯಲ್ಲಿ ಇಬ್ಬರಿಗಾದರೂ ಕ್ಯಾನ್ಸರ್ ಬಂದೇ ಬರುತ್ತಿದೆ. ಮುಂದೆ 1 ದಿನ ಆ ಸಂಖ್ಯೆ ಹೆಚ್ಚಾದರೂ ಆಶ್ಚರ್ಯವಿಲ್ಲ. ಏಕೆಂದರೆ, ನಾವು ಸೇವಿಸುವ ಆಹಾರ, ಜೀವಿಸುವ ರೀತಿ, ಬಳಸುವ ವಸ್ತುಗಳ ಕೆಟ್ಟ ಪ್ರಭಾವದಿಂದಾಗಿಯೇ ಈ ರೀತಿ ರೋಗಗಳು ಬರುತ್ತಿದೆ. ಇನ್ನು ಕ್ಯಾನ್ಸರ್ ಬಂದರೆ, ಅದರ ಚಿಕಿತ್ಸೆಗಾಗಿ...

Spiritual: ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿಯಿಂದ 2026ರ ರಾಶಿ ಭವಿಷ್ಯ: ಕರ್ಕ ರಾಶಿ

Spiritual: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಅವರು 2026ರ ರಾಶಿ ಭವಿಷ್ಯವನ್ನು ಹೇಳಿದ್ದು, 2026ರಲ್ಲಿ ಕರ್ಕ ರಾಶಿ ಫಲಾಫಲಗಳು ಹೇಗಿದೆ ಅಂತಾ ತಿಳಿಯೋಣ ಬನ್ನಿ. ರಾಶ್ಯಾಧಿಪತಿ ಚಂದ್ರ ಸ್ವಕ್ಷೇತ್ರದಲ್ಲಿ ಬಂದು ಕುಳಿತಾಗ ಮನಸ್ಸು ನಿರಾಳವಾಗಿರುತ್ತದೆ. ಮನಸ್ಸು ಬಹಳ ಶಾಂತವಾಗಿರುತ್ತದೆ. ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ ಕಾಣುವ ಸುಯೋಗಗಳು ನಿಮಗೆ ಕೂಡಿ ಬರಲಿದೆ. ಆದರೆ 12ನೇ ಮನೆಯಲ್ಲಿರುವ...

3 ವರ್ಷ ‘ಚಾಚಾ’ ಹೋರಾಟದ ಬಗ್ಗೆ ಕಿದ್ವಾಯಿ ವೈದ್ಯರು ಹೇಳಿದ್ದೇನು?

ಖ್ಯಾತ ಖಳನಟ ಹರೀಶ್ ರಾಯ್, ಕಳೆದ 3 ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ರು. ಹಲವು ರೀತಿಯ ಚಿಕಿತ್ಸೆಯನ್ನು ನೀಡಲಾಗಿತ್ತು. ಅವರ ಚಿಕಿತ್ಸೆಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಣದ ಸಹಾಯ ಮಾಡಿದ್ದರು. ಇನ್ನೇನು ಹರೀಶ್ ರಾಯ್ ಅವರು ಗುಣಮುಖರಾಗಿ, ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ ಅದು ನಿಜವಾಗಲಿಲ್ಲ. ನಿನ್ನೆ ಹರೀಶ್...

Health Tips: ಮೈಯ್ಯಲ್ಲಿ ಗಡ್ಡೆಗಳು ಯಾಕೆ ಬರುತ್ತೆ? ಮುಂದೆ ಕ್ಯಾನ್ಸರ್ ಆಗಿ ಬದಲಾಗುತ್ತೆ!

Health Tips: ನಮ್ಮ ದೇಹದಲ್ಲಿ ಯಾವುದಾದರೂ ಭಾಗದಲ್ಲಿ ಗಡ್ಡೆ ಬೆಳೆದಾಗ, ಅದನ್ನು ನಿರ್ಲಕ್ಷಿಸದೇ, ವೈದ್ಯರ ಬಳಿ ಪರೀಕ್ಷಿಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಇದೇ ಗಡ್ಡೆ ಕ್ಯಾನ್ಸರ್ ಗಡ್ಡೆಯಾಗಿ ಬೆಳೆದು, ಜೀವಕ್ಕೆ ಹಾನಿಯುಂಟು ಮಾಡಬಹುದು. ಈ ಬಗ್ಗೆ ವೈದ್ಯರಾದ ಡಾ.ಅರ್ಜುನ್ ಅವರು ವಿವರಿಸಿದ್ದಾರೆ. ದೇಹದಲ್ಲಿ ಅಲ್ಲಲ್ಲಿ ಗಂಂಟುಗಳು ಕಾಣಿಸಿಕೊಳ್ಳುತ್ತದೆ. ಅಂಥ ಗಂಟುಗಳನ್ನು ಲೈಪೋಮಾ ಎಂದು ಹೇಳಲಾಗುತ್ತದೆ. ಇಂಥ ಗಂಡುಗಳಲ್ಲಿ ಕೆಲವು...

Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕರ್ಕಾಟಕ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕರ್ಕ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ. https://youtu.be/itLkt58hMjo ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಬಿಟ್ಟು ಹೋಗುವ ಸಮಯವಾದರೂ ಕೂಡ, ನಿಮ್ಮ...

Health Tips: ರಾತ್ರಿ ಹೊತ್ತು ಅತಿಯಾಗಿ ಬೆವರುತ್ತಾ? Cancer ಲಕ್ಷಣವಾಗಿರಬಹುದು ಎಚ್ಚರ..!

Health Tips: ಕ್ಯಾನ್ಸರ್ ಬಗ್ಗೆ ಈಗಾಗಲೇ ನಾವು ನಿಮಗೆ ಹಲವು ಮಾಹಿತಿ ನೀಡಿದ್ದೇವೆ. ಹಲವು ವೈದ್ಯರು ನಿಮಗೆ ಕ್ಯಾನ್ಸರ್ ಎಂದರೇನು..? ಕ್ಯಾನ್ಸರ್ ಬರಲು ಕಾರಣವೇನು..? ಕ್ಯಾನ್ಸರ್ ಬಂದಾಗ ಕಾಣಿಸುವ ಲಕ್ಷಣಗಳೇನು..? ಕ್ಯಾನ್ಸರ್ ಬಂಂದಾಗ ನಾಾವು ತೆಗೆದುಕೊಳ್ಳಬೇಕಾದ ಮೊದಲ ಸ್ಟೆಪ್ ಏನು ಹೀಗೆ ಹಲವು ವಿಷಯಗಳ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಅದೇ ರೀತಿ ಅತೀ ಹೆಚ್ಚು...

Health Tips: ಅತಿಯಾಗಿ ತೂಕ ಕಡಿಮೆ ಆಗ್ತಿದ್ಯಾ? ಕ್ಯಾನ್ಸರ್ ಬರಬಹುದು ಎಚ್ಚರ..!

Health Tips: ಹಲವರಿಗೆ ಕೊನೆಯ ಸ್ಟೇಜ್ ತಲುಪುವವರೆಗೂ ಕ್ಯಾನ್ಸರ್ ಬಂದಿದೆ ಹೇಳಿ ಗೊತ್ತೇ ಆಗುವುದಿಲ್ಲ. ಕೊನೆಯ ಸ್ಟೇಜ್‌ಗೆ ಬಂದಾಗ, ದೇಹದಲ್ಲಾಗುವ ನೋವು ತಡೆಯಲಾಗದೇ, ಪರೀಕ್ಷೆ ನಡೆಸಿದಾಗಲೇ, ಅದು ಕ್ಯಾನ್ಸರ್ ಎಂದು ಗೊತ್ತಾಗುತ್ತದೆ. ಆದರೆ ನೀವು ಒಂದು ಲಕ್ಷಣದಿಂದ ನಿಮಗೆ ಕ್ಯಾನ್ಸರ್ ಇದೆಯಾ ಇಲ್ಲವಾ ಅಂತಾ ತಿಳಿಯಬಹುದು. ಆ ಬಗ್ಗೆ ವೈದ್ಯರಾದ ಡಾ.ಪವನ್ ಕುಮಾರ್ ಅವರು...

BREAST FEEDING & BREAST CANCER: ಕ್ಯಾನ್ಸರ್ ತಡೆಗಟ್ಟಲು ಇದೊಂದು ಕಾರಣವಾಗುತ್ತೆ..!

Health Tips: ಇತ್ತೀಚೆಗೆ ಕ್ಯಾನ್ಸರ್ ಇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣಗಳೂ ಹಲವಿದೆ. ಆದರೆ ನಾವು ನಮಗೆ ಕ್ಯಾನ್ಸರ್ ಬರದಂತೆ ತಡೆಗಟ್ಟಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು. ಅದು ಯಾವುದು ಅೞತಾ ವೈದ್ಯರೇ ವಿವರಿಸಿದ್ದಾರೆ ನೋಡಿ. ಡಾ.ಪವನ್ ಕುಮಾರ್ ಅವರು ಬ್ರೀಸ್ಟ್ ಕ್ಯಾನ್ಸರ್ ಬಗ್ಗೆ ವಿವರಿಸಿದ್ದು, ತಾಯಿಯಾದ ಬಳಿಕ, ನಾವು ಮಕ್ಕಳಿಗೆ ಸ್ತನಪಾನ ಮಾಡಿಸಿದರೆ, ಬ್ರೀಸ್ಟ್ ಕ್ಯಾನ್ಸರ್...

ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ಅದ್ವಿಕಾ ಕೇರ್ ಫೌಂಡೇಶನ್ ವತಿಯಿಂದ ಬೈಕಥಾನ್

Bengaluru News: ಬೆಂಗಳೂರು: ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅದ್ವಿಕಾ ಕೇರ್ ಫೌಂಡೇಶನ್ ವತಿಯಿಂದ ಪ್ರಕ್ರಿಯ ಆಸ್ಪತ್ರೆಯ ಸಹಯೋಗದೊಂದಿಗೆ ಬೈಕ್ ರ‌್ಯಾಲಿಯನ್ನು ಆಯೋಜಿಸಲಾಗಿತ್ತು. ಪ್ರಕ್ರಿಯ ಆಸ್ಪತ್ರೆಯ ಸಿಇಒ ಡಾ. ಶ್ರೀನಿವಾಸ್‌ ಚಿರುಕುರಿ ಅವರು ರ‌್ಯಾಲಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ʼ ಕ್ಯಾನ್ಸರ್‌ ವಿರುದ್ಧ ಸವಾರಿʼ ಎಂಬ ವಿಷಯದೊಂದಿಗೆ ಬೈಕಥಾನ್‌...

ಕರ್ಕಾಟಕ ರಾಶಿವರಿಗೆ ಈ ವರ್ಷ ಅಷ್ಟಮ ಶನಿಯಿಂದ ಮುಕ್ತಿ.. ಹೇಗಿರಲಿದೆ ಜೀವನ..?

Horoscope: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ, 2025ನೇ ವರ್ಷ ಕರ್ಕಾಟಕ ರಾಶಿಯವರಿಗೆ ಹೇಗಿದೆ ಅನ್ನೋ ಬಗ್ಗೆ ವಿವರಿಸಿದ್ದಾರೆ. ಮಿಥುನ ರಾಶಿಯವರಿಗೆ ಹೇಗೆ ಯೋಗವೂ ಇಲ್ಲ, ಕಷ್ಟವೂ ಇಲ್ಲವೋ, ಅದೇ ರೀತಿ ಕರ್ಕಾಟಕ ರಾಶಿಯವರಿಗೂ ಈ ವರ್ಷ ಮಧ್ಯಮವಾಗಿರುತ್ತದೆ. ಏಕೆಂದರೆ, 9ನೇ ಮನೆಯಲ್ಲಿರುವ ಶನಿ ಉತ್ತಮ ಫಲಿತಾಂಶ ನೀಡಿದರೂ ಕೂಡ, ಈ ವರ್ಷ ಕರ್ಕ ರಾಶಿಯವರಿಗೆ ಗುರು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img