Saturday, September 19, 2026

Cancer Cases

ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ಲಸಿಕೆ

ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗಿರುವ ಎಚ್‌ಪಿವಿ ವಿರುದ್ಧ ಹೋರಾಡಲು ಲಸಿಕೆ ಕಂಡುಹಿಡಿಯಲಾಗಿದೆ. ಇದನ್ನು ಮುಂಚಿತವಾಗಿಯೇ ನೀಡಿದ್ರೆ ಭವಿಷ್ಯದಲ್ಲಿಈ ಕಾಯಿಲೆ ಬಾರದಂತೆ ತಡೆಗಟ್ಟಬಹುದಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯು ಮೈಸೂರು ಜಿಲ್ಲೆಯ 9ರಿಂದ 14 ವರ್ಷದ, ಸುಮಾರು 27 ಸಾವಿರ ಹೆಣ್ಣು ಮಕ್ಕಳಿಗೆ ಚುಚ್ಚುಮದ್ದು ನೀಡಲು ಸಿದ್ಧತೆ ಮಾಡಿಕೊಂಡಿದೆ. ಮೈಸೂರಿನಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ, ಒಟ್ಟು 27...

ಬೆಚ್ಚಿಬಿದ್ದ ಬೆಂಗಳೂರು, 60 ದಿನದಲ್ಲಿ 5,664 ಜನರಲ್ಲಿ ಮಾರಕ ಕ್ಯಾನ್ಸರ್ ಪತ್ತೆ!

ಕೇವಲ 2 ತಿಂಗಳಲ್ಲಿ ಒಟ್ಟು 5,664 ಕ್ಯಾನ್ಸರ್‌ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ. ‘ಗೃಹ ಆರೋಗ್ಯ’ ಸ್ಕ್ರೀನಿಂಗ್‌ ವೇಳೆ ಇಂತಹ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಈ ಯೋಜನೆಯಡಿ ವಿವಿಧ ಕಾಯಿಲೆಗಳ ತಪಾಸಣೆ ನಡೆಯುತ್ತಿದ್ದು, ಅದರಲ್ಲೇ ಕ್ಯಾನ್ಸರ್‌ ಪತ್ತೆಯ ಪ್ರಮಾಣ ಹೆಚ್ಚಾಗಿ ಕಂಡುಬಂದಿದೆ. ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಾದ್ಯಂತ 22 ಲಕ್ಷಕ್ಕೂ ಹೆಚ್ಚು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img