Monday, February 23, 2026

Cancer

VACCINE : ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ, ಎಲ್ಲರಿಗೂ ಫ್ರೀ ಫ್ರೀ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ರಷ್ಯಾ ಮಹತ್ತರ ಸಾಧನೆ ಮಾಡಿದೆ. ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂಬುದಾಗಿ ಹೇಳಿಕೊಂಡಿದೆ. ಹೌದು. ಕ್ಯಾನ್ಸರ್ ಲಸಿಕೆ ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ಮಾಹಿತಿ ನೀಡಿದ್ದಾರೆ....

AREKANUT CROP : ಅಡಕೆಯಿಂದ ಕ್ಯಾನ್ಸರ್, ಅಧ್ಯಯನಕ್ಕೆ ಮುಂದಾದ ಕೇಂದ್ರ

ವಿಶ್ವ ಆರೋಗ್ಯ ಸಂಸ್ಥೆ ಅಡಕೆಯನ್ನ ಕಾನ್ಯರ್ ಪಟ್ಟಿಗೆ ಸೇರ್ಪಡೆಗೊಳಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಡಕೆ ಬೆಳೆಗಾರರು, ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿದ್ರು. ಸದ್ಯ ಈ ಬಗ್ಗೆ ಕೊನೆಗೂ ಕೇಂದ್ರ ಸರ್ಕಾರ ಮಹತ್ವದ ದಿಟ್ದ ಹೆಜ್ಜೆ ಇರಿಸಿದೆ.   ಹೌದು ವಿಶ್ವ ಆರೋಗ್ಯ ಸಂಸ್ಥೆ ಕೆಲವು...

Health Tips: ಕ್ಯಾನ್ಸರ್ ಎಂದರೇನು..? ಈ ರೋಗಕ್ಕೆ ಪರಿಹಾರವೇ ಇಲ್ಲವಾ..?

Health Tips: ಕ್ಯಾನ್ಸರ್‌ನಂಥ ಮಾರಕ ರೋಗ ಈಗ ಕಾಮನ್ ಅಂತಾ ಆಗಿ ಬಿಟ್ಟಿದೆ. ಇದಕ್ಕೆ ಕಾರಣ ನಮ್ಮ ಜೀವನಶೈಲಿ. ನಾವು ಸೇವಿಸುವ ಆಹಾರ, ಬಳಸುವ ವಸ್ತುಗಳು, ಮೇಕಪ್ ಸಾಧನಗಳು, ಬಾಟಲಿಗಳು, ಪಾಾತ್ರೆಗಳು. ಇವೆಲ್ಲವೂ ನನಮಗೆ ಕ್ಯಾನ್ಸರ್ ಬರಲು ಕಾರಣವಾಗುತ್ತದೆ. ಕೆಟ್ಟ ಚಟಗಳಿಲ್ಲದೇ, ಹಳ್ಳಿಯಲ್ಲಿ ಆರೋಗ್ಯಕರ ಆಹಾರ, ಶುದ್ಧ ಗಾಳಿ ಸೇವಿಸಿಕೊಂಡು ಬದುಕುವವರಿಗೂ ಕ್ಯಾನ್ಸರ್ ಒಕ್ಕರಿಸುತ್ತಿದೆ...

ಗಂಡಸರಲ್ಲಿ ಮಾತ್ರ ಕಂಡುಬರುವ ಕ್ಯಾನ್ಸರ್ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ..

Health Tips: ಕ್ಯಾನ್ಸರ್ ಬರೀ ಪುರುಷರಲ್ಲಿ ಅಥವಾ ಮಹಿಳೆಯರಲ್ಲಿ ಮಾತ್ರ ಕಂಡುಬರುತ್ತದೆ ಅಂತಾ ಹೇಳಲಾಗುವುದಿಲ್ಲ. ಕ್ಯಾನ್ಸರ್ ಎಲ್ಲಾ ವಯಸ್ಸಿನ ಪುರುಷ ಮತ್ತು ಮಹಿಳೆಯರಲ್ಲಿ ಕಂಡು ಬರುತ್ತದೆ. ಆದರೆ ಬ್ರೀಸ್ಟ್ ಕ್ಯಾನ್ಸರ್ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುವ ರೀತಿ, ಪುರುಷರಲ್ಲೂ ಬರುವ ಕ್ಯಾನ್ಸರ್‌ಗಳಿದೆ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=PGmlJQrRIQU ಪ್ರೊಸ್ಟೇಟ್ ಕ್ಯಾನ್ಸರ್ ಗಂಡಸರಲ್ಲಿ ಮಾತ್ರ...

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್ ನೋಡಿ ಮನೆಮದ್ದು ಮಾಡಿಕೊಳ್ಳಬಹುದು. ಆದರೆ ಇಲ್ಲೋರ್ವ ಮಹಿಳೆ, ಕ್ಯಾನ್ಸರ್‌ಗಾಗಿ ಯುಟ್ಯೂಬ್ ನೋಡಿ, ಮನೆ ಮದ್ದು ಮಾಡಿ, ಆಸ್ಪತ್ರೆ ಪಾಲಾಗಿದ್ದಾಳೆ. ಯುನೈಟೆಡ್ ಕಿಂಗ್‌ಡಮ್ ನಲ್ಲಿ ಈ ಘಟನೆ ನಡೆದಿದ್ದು, ಐರಿನಾ...

ಧೂಮಪಾನ- ಗುಟ್ಕಾ ಸೇವಿಸುತ್ತಿದ್ದೀರಾ..? ಕ್ಯಾನ್ಸರ್ ಬರಬಹುದು ಎಚ್ಚರ..

Health Tips: ಧೂಮಪಾನ, ಮದ್ಯಪಾನ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅಂತಾ ಎಲ್ಲರಿಗೂ ಗೊತ್ತು. ಆದರೂ ಹಲವರು ಇದರ ದಾಸರಾಗಿರುತ್ತಾರೆ. ಕೊನೆಗೆ ಆರೋಗ್ಯ ಕೈ ಕೊಟ್ಟಾಗ, ನಾನು ಕೆಟ್ಟ ಚಟಗಳ ದಾಸನಾಗಬಾರದಿತ್ತು ಅನ್ನೋದು ಅವರ ಗಮನಕ್ಕೆ ಬರುತ್ತದೆ. ಅದೇ ರೀತಿ ಗುಟ್ಕಾ ಸೇವನೆ ಕೂಡ ಅತೀ ಕೆಟ್ಟ ಚಟವಾಗಿದೆ. ಇದು ಕ್ಯಾನ್ಸರ್‌ ತರಿಸಿ, ಜೀವನವನ್ನೇ ಕೊನೆಗೊಳಿಸುತ್ತದೆ....

Cancer ನಿಂದ ದೂರವಿರಲು ಯಾವ ಆಹಾರಗಳನ್ನು ಸೇವಿಸಬೇಕು!?

Health Tips: ಕ್ಯಾನ್ಸರ್ ಅನ್ನೋದು ಈಗ ಕಾಮನ್‌ ಆಗಿಬಿಟ್ಟಿದೆ. ಇದು ಹೆದರಿಕೆ ಹುಟ್ಟಿಸುವ ವಿಷಯವಾದರೂ ಸತ್ಯವೇ. ಹಲವರು ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ. 40 ದಾಟದವರು ಕೂಡ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ವೈದ್ಯರು ಕ್ಯಾನ್ಸರ್ ಬರಬಾರದು ಅಂದ್ರೆ ಏನು ಸೇವಿಸಬೇಕು ಅಂತಾ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://www.youtube.com/watch?v=iC5AIrCxtlU ಡಾ.ಶಿವಕುಮಾರ್ ಉಪ್ಪಳ ಈ ಬಗ್ಗೆ ವಿವರಣೆ...

ಉಗುರಿಗೂ ಕ್ಯಾನ್ಸರ್‌ಗೂ ಏನು ಸಂಬಂಧ..?

Health tips: ವೈದ್ಯರಾದ ಡಾ.ಶಿವಕುಮಾರ್ ಉಪ್ಪಳ, ನಿಮಗೆ ಕ್ಯಾನ್ಸರ್ ಬಗ್ಗೆ ಈಗಾಗಲೇ ಹಲವು ವಿವರಣೆ ಕೊಟ್ಟಿದ್ದಾರೆ. ಕ್ಯಾನ್ಸರ್‌ನಲ್ಲಿ ಎಷ್ಟು ವಿಧ..? ಕ್ಯಾನ್ಸರ್ ಬಂದಾಗ, ಯಾವ ಯಾವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಇಂದು ವೈದ್ಯರು ಕ್ಯಾನ್ಸರ್‌ಗೂ ಉಗುರಿಗೂ ಏನು ಸಂಬಂಧ ಅಂತಾ ಹೇಳಿದ್ದಾರೆ. https://youtu.be/MfXhjk2L4kE ಉಗುರಿಗೂ ಕ್ಯಾನ್ಸರ್‌ಗೂ ಇರುವ ಸಂಬಂಧ ಅಂದ್ರೆ, ನಮಗೆ...

ಸ್ತನ ಕ್ಯಾನ್ಸರ್ ಮೆದುಳಿಗೂ ಹರಡುತ್ತಾ..? ಆಪರೇಷನ್ ಮಾಡಿದರೂ ಗುಣವಾಗುವುದಿಲ್ಲ..!

Health Tips: ನಾವು ಈಗಾಗಲೇ ನಿಮಗೆ ಸ್ತನ ಕ್ಯಾನ್ಸರ್ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದೇವೆ. ಕ್ಯಾನ್ಸರ್‌ನಲ್ಲಿ ಎಷ್ಟು ವಿಧ..? ಕ್ಯಾನ್ಸರ್ ಬಂದಾಗ ಯಾವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ..? ಇದಕ್ಕೆ ಯಾವಾಗ ಚಿಕಿತ್ಸೆ ಪಡೆಯಬೇಕು..? ಹೀಗೆ  ಇತ್ಯಾದಿ ವಿಷಯಗಲ ಬಗ್ಗೆ ವೈದ್ಯರೇ ನಿಮಗೆ ಮಾಹಿತಿ ನೀಡಿದ್ದಾರೆ. ಇಂದು ಕೂಡ ಸ್ತನ ಕ್ಯಾನ್ಸರ್ ಬಗ್ಗೆ ಡಾ. ಅರ್ಜುನ್ ಮಾಹಿತಿ...

ನಿರ್ಲಕ್ಷ್ಯ ಮಾಡದಿದ್ದಲ್ಲಿ ಶೇ.90% ರಷ್ಟು ಕ್ಯಾನ್ಸರ್ ಗುಣಪಡಿಸಬಹುದು ಗೊತ್ತಾ..?

Health Tips: ಈ ಪ್ರಪಂಚದಲ್ಲಿ ಕ್ಯಾನ್ಸರ್‌ನಿಂದ ಸಾವನ್ನಪ್ಪಿದವರಲ್ಲಿ, ನಿರ್ಲಕ್ಷ್ಯ ಮಾಡಿ ಜೀವ ಬಿಟ್ಟವರೇ ಹೆಚ್ಚಿನವರಾಗಿದ್ದಾರೆ. ಏಕೆಂದರೆ ಹಲವರು ದೇಹದಲ್ಲಾಗುವ ಗಡ್ಡೆ, ನೋವುಗಳನ್ನು ನಿರ್ಲಕ್ಷಿಸಿ, ಕ್ಯಾನ್ಸರ್ ಫೈನಲ್ ಸ್ಟೇಜ್‌ಗೆ ಹೋದಾಗಲೇ, ಆ ಬಗ್ಗೆ ಗಮನ ಕೊಡುತ್ತಾರೆ. ಮತ್ತು ವೈದ್ಯರ ಬಳಿ ಹೋಗುತ್ತಾರೆ. ಆದರೆ ಅದನ್ನು ಗುಣಪಡಿಸಲು ಸಾಧ್ಯವಾಗದ ಕಾರಣ, ಬದುಕುವ ಸಾಧ್ಯತೆ ತೀರಾ ಕಡಿಮೆಯಾಗಿರುತ್ತದೆ. ಆದರೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img