Saturday, August 8, 2026

#candidate search

Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಬಲ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲು ಕಾಂಗ್ರೆಸ್ ತೆರೆಮರೆಯಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಗದೀಶ್ ಶೇಟ್ಟರ್ ಅವರನ್ನುಕಣಕ್ಕಿಳಿಸಲು ಸಿದ್ದವಾಗಿತ್ತು ಆದರೆ ಶೆಟ್ಟರ್ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ಮಾಡುವತ್ತ ಗಮನ ಹರಿಸುತ್ತಿದೆ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿರುವ ಜೋಶಿ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img