ದೊಡ್ಡಬಳ್ಳಾಪುರ : ಖಾದಿ ಬೋರ್ಡ್ ಪರೀಕ್ಷೆಯನ್ನು (Khadi Board Exam) ಬರೆಯಲು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳನ್ನು(Technical reason) ಹೇಳಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ಎಕ್ಸಾಮ್ ಸೆಂಟರ್ ಸಿಬ್ಬಂದಿಗಳ (Exam Center staff) ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapuara) ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ...
Mandya News: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ...