Sunday, August 16, 2026

candidates to be released

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಚಿಹ್ನೆ ಆಧಾರದ ಮೇಲೆ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದೆ. ಆದರೆ ಟಿಕೇಟ್ ಹಂಚಿಕೆ ವಿಚಾರದಲ್ಲಿ ಇನ್ನೂ  ಗೊಂದಲ ಮುಂದುವರಿದಿದ್ದು, ಬೆಂಗಳೂರಿನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬರುವ ಸಾಧ್ಯತೆಯಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಸಲ್ಲಿಸಲು ಇನ್ನು ಕೇವಲ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img