Monday, August 17, 2026

Cannabis Seizure

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img