Friday, July 24, 2026

captain

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದ ನಾಯಕ ಕೆ.ಎಲ್.ರಾಹುಲ್, ರಿಷಭ್ ಪಂತ್ ನಾಯಕತ್ವ

https://www.youtube.com/watch?v=rnmXI8i4Yfw ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...
- Advertisement -spot_img

Latest News

ಕರ್ನಾಟಕದಲ್ಲಿ 70,000 ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ – ಆಯ್ದ ಪರೀಕ್ಷೆಗಳಿಗೆ ದಿನಾಂಕ ಪ್ರಕಟ!

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 70,000...
- Advertisement -spot_img