Friday, July 24, 2026

caption Rohot sharma

Cricket: ಪಾಕ್ ವಿರುದ್ದ ಭಾರತ ಗೆಲುವು ಸಾಧಿಸಲಿ ಎಂದು ಕ್ರೀಡಾಭಿಮಾನಿಗಳಿಂದ ಪೂಜೆ..!

ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ  ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...
- Advertisement -spot_img

Latest News

Koppala: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ...
- Advertisement -spot_img