ಆಂದ್ರಪ್ರದೇಶ ಸುದ್ದಿ:
ಆಂದ್ರ ಪ್ರದೇಶದ ಚಿತ್ತೂರಿನಲ್ಲಿ ಕನಸ್ಸಿನಲ್ಲಿಯೂ ಮೈ ನಡುಕ ಹುಟ್ಟಿಸುವಂತಹ ಘಟನೆಯೊಂದು ನಡೆದುದಿದೆ.ವಿವಾಹಿತ ಮಹಿಳೆಯೊಬ್ಬಳೂ ಯುವಕನೊಬ್ಬನ ಜೊತೆ ಅಕ್ರಮವಾಗಿ ಸಂಬಂಧವನ್ನುಇಟ್ಟುಕೊಂಡಿದ್ದನು . ಕೆಲವು ದಿನಗಳ ನಂತರ ಇವರಿಬ್ಬರ ಅಕ್ರಮ ಸಂಬಂಧ ವಿವಾಹಿತ ಮಹಿಳೆಯ ಕುಟುಂಬದವರಿಗೆ ತಿಳಿದಿದೆ. ವಿಷಯ ತಿಳಿದ ಕುಟುಂಬದವರು ಮಹಿಳೆಯ ಜೊತೆ ಅಕ್ರಮ ಸಂಬಂದ ಹೊಂದಿದ ಯವಕನ ಸಹೋದರನ್ನು ಕರೆಸಿ ಬುದ್ದಿ ಹೇಳುವಂತೆ...
ಮೈಸೂರು: ಮೂವರು ಯುವಕರ ನಡುವೆ ಜಗಳ ನಡೆದು ಕಾರು ಹರಿಸಿದ ಘಟನೆ ಕೆ ಬಡಾವಣೆಯಲ್ಲಿ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಯಲ್ಲಿ ರಾಹುಲ್, ಪ್ರಜ್ವಲ್ ಮತ್ತು ಆನಂದ್ ಗೆ ಗಂಭೀರ ಗಾಯಗಳಾಗಿದ್ದವು. ಕ್ಷಲ್ಲಕ ಕಾರಣಕ್ಕೆ ಜಗಳವಾಡಿ ಕಾರು ಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಪ್ರಜ್ವಲ್, ರಾಹುಲ್...
ಉತ್ತರಪ್ರದೇಶ: ಲಖಿಂಪುರ ಖೇರಿಯ ಭೀರಾ ರಸ್ತೆಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ ಮತ್ತು ಐವರಿಗೆ ಗಂಭೀರ ಗಾಯಗಳಾಗಿವೆ. ಒಟ್ಟು ಕಾರಿನಲ್ಲಿ 10 ಜನರು ಪ್ರಾಯಾಣಿಸುತ್ತಿದ್ದು, ಕಾರು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿದ್ದರಿಂದ ಕಾರಿನಲ್ಲಿದ್ದ 5 ಜನರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ತ್ತು ಇನ್ನು 5 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಜಹಾನ್ಪುರದಿಂದ ಪಾಲಿಯಾಗೆ ತೆರಳುತ್ತಿದ್ದ ಕಾರು...
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದದ್ದರಿಂದ ಸ್ಥಳದಲ್ಲೇ 5 ಜನ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ನವಮುಂಬೈನ ಕಾಮೋಥೆಯಲ್ಲಿರುವ...
ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...
ಸಿಡ್ನಿ:ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಹಾಗೂ ಎರಡು ಬಾರಿ ವಿಶ್ವಕಪ್ ವಿಜೇತ ಆಟಗಾರ ಆ್ಯಂಡ್ರೀವ್ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ.
46 ವರ್ಷದ ಈ ಮಾಜಿ ಆಲ್ರೌಂಡರ್ ಇಲ್ಲಿನ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಮೂಲಗಳ ಪ್ರಕಾರ ರಾತ್ರಿ 11 ಗಂಟೆಗೆ ಇಲ್ಲಿನ ಅಲೈಸ್...
www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ.
ಹೌದು.. ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ.
ಆದರೇ ಮಾಜಿ ಸಚಿವ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....