Monday, October 6, 2025

car crash

ಎಕ್ಸಪ್ರೆಸ್ ಹೈವೆ ಉದ್ಗಾಟನೆಯಾದ ಒಂದೇ ಗಂಟೆಯಲ್ಲಿ ಕಾರು ಪಲ್ಟಿ

district story: ಬೆಂಗಳೂರು  ಮಂಡ್ಯ ಮೈಸೂರು ಎಕ್ಸಪ್ರಸ್ ಹೈವೆ ನಿನ್ನೆ ರಾಷ್ಟ್ರೀಯ ಪ್ರಧಾನಮಂತ್ರಿಗಳಾದ  ಸನ್ಮಾನ್ಯ ನರೇಂದ್ರ ಮೋದಿಯವರು ತಮ್ಮ ಅಮೃತ ಹಸ್ತದಿಂದ ಉದ್ಗಾಟನೆ ಮಾಡಿದ್ದಾರೆ. ಇದಾದ ಬಳಿಕ ಒಂದು ಗಂಟೆಕಳೆದಿಲ್ಲ ಇದೇ ರಸ್ತೆಯಲ್ಲಿ ಹಾದು ಹೋಗಿರುವ ಕಾರೊಂದು  ಮದ್ದೂರು ಪಟ್ಟಣದ ಶಿಂಷಾ ನದಿ ಸೇತುವೆ ಬಳಿಯ ಫ್ಲೈ ಓವರ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಆದರೆ...
- Advertisement -spot_img

Latest News

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ...
- Advertisement -spot_img